ಅಂಬೇಡ್ಕರ್ ಪರಿನಿರ್ವಾಣ ದಿನ: ಮೊಂಬತ್ತಿ ಬೆಳಗಿ ಮೌನ ಆಚರಣೆ

ಅರಕಲಗೂಡು : ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನದ ಅಂಗವಾಗಿ   ಶಾಸಕ ಎ.ಮಂಜು ಅವರು ಇಂದು ತಾಲೂಕು ಕಚೇರಿ ಆವರಣದಲ್ಲಿ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ನಮನ ಸಲ್ಲಿಸಿದರು.

ಬಳಿಕ ತಾಲೂಕು ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. 
ಈ ಸಂದರ್ಭದಲ್ಲಿ ತಹಸೀಲ್ದಾರ್ ಸೌಮ್ಯ, ವಿವಿಧ ಇಲಾಖೆ ಅಧಿಕಾರಿಗಳು, ದಲಿತ ಸಮಾಜದ ಮುಖಂಡರು ಹಾಜರಿದ್ದರು.

Post a Comment

Previous Post Next Post